ಈ ಕಾಲದಲ್ಲಿ ನಿಮಗೆ ಸಮೃದ್ಧಿಯಾಗಿರುವುದರಿಂದ ಅವರ ಕೊರತೆಯನ್ನು ನೀವು ನೀಗಿಸಬೇಕು. ಮುಂದಕ್ಕೆ ಅವರು ಸಮೃದ್ಧಿಯಿಂದಿರುವಾಗ, ನಿಮ್ಮ ಕೊರತೆಯನ್ನು ಅವರು ನೀಗಿಸುವರು. ಹೀಗೆ ನಿಮ್ಮಲ್ಲಿ ಸಮಾನತೆ ಉಂಟಾಗುವುದು.