ಇದಷ್ಟೇ ಅಲ್ಲದೆ, ಪ್ರಭುವಿನ ಮಹಿಮೆ ಬೆಳಗುವಂತೆಯೂ ಇತರರಿಗೆ ನೆರವಾಗಬೇಕೆಂಬ ಸದುದ್ದೇಶದಿಂದಲೂ ನಾವು ಕೈಗೊಂಡಿರುವ ಸೇವಾಕಾರ್ಯದಲ್ಲಿ ನಮ್ಮ ಸಂಗಡ ಪ್ರಯಾಣಮಾಡಲೆಂದು ಸಭೆಯವರು ಈತನನ್ನು ನೇಮಕಮಾಡಿದ್ದಾರೆ.