ಆದ್ದರಿಂದಲೇ ನಿಮ್ಮ ಬಳಿಗೆ ಬರುವುದಕ್ಕೆ ಮುಂಚೆಯೇ ಇದನ್ನೆಲ್ಲಾ ಬರೆಯುತ್ತಿದ್ದೇನೆ. ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿಯೇ ಪ್ರಭು ನನಗೆ ಅಧಿಕಾರವನ್ನು ಕೊಟ್ಟಿರುವುದು. ಎಂದೇ, ನಿಮ್ಮ ಮಧ್ಯೆ ಬಂದಾಗ ಅಧಿಕಾರ ಪ್ರಯೋಗಿಸಿ ಕಠಿಣವಾಗಿ ವರ್ತಿಸಲು ಅವಕಾಶವಿರಬಾರದೆಂಬುದೇ ನನ್ನ ಅಪೇಕ್ಷೆ.
Go to Home Page