ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು.