kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಗಲಾತ್ಯರಿಗೆ

,

2ನೇ ಅಧ್ಯಾಯ

,
ವಚನ   2

ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ.

Go to Home Page