ಬದಲಾಗಿ, ಯೆಹೂದ್ಯರಿಗೆ ಶುಭಸಂದೇಶವನ್ನು ಸಾರುವ ಸೇವೆಯನ್ನು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರುವ ಸೇವಾಕಾರ್ಯವನ್ನು ದೇವರು ನನಗೆ ವಹಿಸಿಕೊಟ್ಟಿದ್ದಾರೆ ಎಂಬುದನ್ನು ಆ ಗಣ್ಯವ್ಯಕ್ತಿಗಳು ಒಪ್ಪಿಕೊಂಡರು.