ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
ಗಲಾತ್ಯರಿಗೆ
,
2ನೇ ಅಧ್ಯಾಯ
,
ವಚನ 19
ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ಧರ್ಮಶಾಸ್ತ್ರದ ಮೂಲಕ, ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.
Go to Home Page