ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.