ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.