kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಗಲಾತ್ಯರಿಗೆ

,

3ನೇ ಅಧ್ಯಾಯ

,
ವಚನ   11

ಇದಲ್ಲದೆ, ಧರ್ಮಶಾಸ್ತ್ರ ವಿಧಿಸುವುದನ್ನು ಪೂರೈಸುವುದರಿಂದ ಯಾರೂ ದೇವರೊಡನೆ ಸತ್ಸಂಬಂಧ ಪಡೆಯಲಾರರು ಎಂಬುದು ಸಹ ಸ್ಪಷ್ಟವಾಗಿದೆ. ಏಕೆಂದರೆ, “ಯಾರು ದೇವರೊಡನೆ ಸತ್ಸಂಬಂಧವನ್ನು ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.

Go to Home Page