ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.