kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಗಲಾತ್ಯರಿಗೆ

,

4ನೇ ಅಧ್ಯಾಯ

,
ವಚನ   5

ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.

Go to Home Page