ಭಿನ್ನಾಭಿಪ್ರಾಯಗಳಿಗೆ ನೀವು ಮಣಿಯುವುದಿಲ್ಲವೆಂದು ನಿಮ್ಮನ್ನು ಕುರಿತು ಪ್ರಭುವಿನಲ್ಲಿ ನನಗೆ ದೃಢವಾದ ನಂಬಿಕೆ ಇದೆ. ನಿಮ್ಮಲ್ಲಿ ಗೊಂದಲ ಎಬ್ಬಿಸುವವನು ಯಾರೇ ಆಗಿರಲಿ, ಅವನು ದೈವದಂಡನೆಗೆ ಗುರಿಯಾಗುತ್ತಾನೆ.