ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
ಗಲಾತ್ಯರಿಗೆ
,
6ನೇ ಅಧ್ಯಾಯ
,
ವಚನ 6
ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.
Go to Home Page