kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಗಲಾತ್ಯರಿಗೆ

,

6ನೇ ಅಧ್ಯಾಯ

,
ವಚನ   12

ಬಾಹ್ಯಾಚಾರಗಳಿಂದ ತಾವು ಒಳ್ಳೆಯವರು ಎನಿಸಿಕೊಳ್ಳಬೇಕೆನ್ನುವವರು ನೀವು ಸುನ್ನತಿಮಾಡಿಸಿಕೊಳ್ಳಬೇಕೆಂದು ಬಲಾತ್ಕಾರ ಮಾಡುತ್ತಿದ್ದಾರೆ. ಕ್ರಿಸ್ತಯೇಸುವಿನ ಶಿಲುಬೆಯ ನಿಮಿತ್ತ ತಮಗೆ ಹಿಂಸೆಬಾಧೆಗಳು ಉಂಟಾಗಬಾರದು ಎಂಬುದೇ ಅವರ ಉದ್ದೇಶವಾಗಿದೆ.

Go to Home Page