kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಗಲಾತ್ಯರಿಗೆ

,

6ನೇ ಅಧ್ಯಾಯ

,
ವಚನ   14

ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.

Go to Home Page