ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.