ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.