ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.