kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಎಫೆಸಿಯರಿಗೆ

,

3ನೇ ಅಧ್ಯಾಯ

,
ವಚನ   10

ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.

Go to Home Page