ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.