ದಾಸ್ಯದಲ್ಲಿರುವವನಾಗಲಿ, ಸ್ವತಂತ್ರವುಳ್ಳವನಾಗಿರಲಿ ಸತ್ಕಾರ್ಯವನ್ನು ಮಾಡುವವನು ಪ್ರಭುವಿನಿಂದ ತಕ್ಕ ಪ್ರತಿಫಲವನ್ನು ಪಡೆದೇ ತೀರುವನೆಂದು ನೀವು ಬಲ್ಲಿರಿ.