ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.