ನನ್ನ ಬಂಧನದಿಂದಾಗಿ ನಮ್ಮ ಸಹೋದರರಲ್ಲಿ ಅನೇಕರು ದೇವರಲ್ಲಿ ಭರವಸೆಯಿಟ್ಟಿರುವರು. ಅಳುಕಿಲ್ಲದೆ, ಅಂಜಿಕೆಯಿಲ್ಲದೆ ದಿಟ್ಟತನದಿಂದ ಶುಭಸಂದೇಶವನ್ನು ಅವರು ಸಾರುತ್ತಿರುವರು.