ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.