ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.