ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.