ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
1 ಥೆಸಲೋನಿಯರಿಗೆ
,
2ನೇ ಅಧ್ಯಾಯ
,
ವಚನ 3
ನಮ್ಮ ಬೋಧನೆಯಾದರೋ ದುರುದ್ದೇಶದಿಂದ ಕೂಡಿದುದಲ್ಲ; ಅಶುದ್ಧ ಅಥವಾ ಕಪಟ ಮನಸ್ಸಿನಿಂದ ಮೂಡಿದುದೂ ಅಲ್ಲ.
Go to Home Page