ಶುಭಸಂದೇಶವನ್ನು ಸಾರಲು ನಾವು ಯೋಗ್ಯರೆಂದು ಎಣಿಸಿ, ದೇವರೇ ಈ ಹೊಣೆಯನ್ನು ನಮಗೆ ವಹಿಸಿಕೊಟ್ಟಿದ್ದಾರೆ. ಎಂತಲೇ, ನಾವು ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಅಂತರಂಗವನ್ನು ಪರಿಶೋಧಿಸುವ ದೇವರನ್ನು ಮೆಚ್ಚಿಸುವುದಕ್ಕಾಗಿ ಈ ಕಾರ್ಯವನ್ನು ನಿರ್ವಹಿಸುತ್ತೇವೆ.