kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

1 ಥೆಸಲೋನಿಯರಿಗೆ

,

2ನೇ ಅಧ್ಯಾಯ

,
ವಚನ   13

ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.

Go to Home Page