ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.