ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.
Go to Home Page