ನಿಮ್ಮನ್ನು ಯಾರೂ ಯಾವ ರೀತಿಯಲ್ಲೂ ವಂಚಿಸದಿರಲಿ. ಆ ದಿನವು ಬರುವುದಕ್ಕೆ ಮುಂಚೆ ದೇವರಿಗೆ ವಿರುದ್ಧವಾದ ‘ಅಂತಿಮ ಪ್ರತಿಭಟನೆ’ ಉಂಟಾಗುವುದು. ‘ಪಾಪಪುರುಷನಾದ’ ಅಧರ್ಮಿ ತಲೆ ಎತ್ತಿಕೊಳ್ಳುವನು.