ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.