ಕಟ್ಟುಕತೆಗಳಲ್ಲೂ ಕೊನೆಮೊದಲಿಲ್ಲದ ವಂಶಾವಳಿಗಳ ನಿರೂಪಣೆಗಳಲ್ಲೂ ಕಾಲಹರಣ ಮಾಡಬಾರದೆಂದು ಅವರಿಗೆ ಆಜ್ಞಾಪಿಸಬೇಕು. ಅಂಥ ಕತೆಗಳು, ವಂಶಾವಳಿಗಳು ಅನಗತ್ಯವಾದ ವಾದವಿವಾದಗಳಿಗೆ ಎಡೆಮಾಡುತ್ತವೆಯೇ ಹೊರತು ದೇವರ ಯೋಜನೆ ಕೈಗೂಡಲು ಅವು ಅನುಕೂಲವಾಗಿಲ್ಲ; ವಿಶ್ವಾಸದಿಂದ ಮಾತ್ರ ಅದು ಸಾಧ್ಯ.