ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.