ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.