ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ.