ದಾಸ್ಯದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ವಿಧದಲ್ಲೂ ಗೌರವಿಸಬೇಕು. ಇಲ್ಲದಿದ್ದರೆ, ದೇವರ ಹೆಸರಿಗೂ ನಮ್ಮ ಬೋಧನೆಗೂ ಕಳಂಕವುಂಟಾಗುತ್ತದೆ.