kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

1 ತಿಮೊಥೇಯನಿಗೆ

,

6ನೇ ಅಧ್ಯಾಯ

,
ವಚನ   2

ಒಂದು ವೇಳೆ ಯಜಮಾನರು ಕ್ರೈಸ್ತವಿಶ್ವಾಸಿಗಳಾಗಿದ್ದರೆ ತಮ್ಮ ಯಜಮಾನರು ಸಹೋದರ ವರ್ಗದವರು ಎಂದು ಉದಾಸೀನ ಮಾಡಬಾರದು. ಬದಲಿಗೆ ಹೆಚ್ಚಿನ ಉತ್ಸಾಹದಿಂದ ಸೇವೆಸಲ್ಲಿಸಬೇಕು. ಏಕೆಂದರೆ, ಅವರ ಸೇವೆಯ ಪ್ರಯೋಜನವನ್ನು ಪಡೆಯುತ್ತಿರುವ ಯಜಮಾನರು, ಕ್ರೈಸ್ತವಿಶ್ವಾಸಿಗಳೂ ಪ್ರೀತಿಗೆ ಪಾತ್ರರಾದವರು. ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು.

Go to Home Page