ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ.