ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!
Go to Home Page