ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.