ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.