ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.