ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.