ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದುಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ.