kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಹಿಬ್ರಿಯರಿಗೆ

,

2ನೇ ಅಧ್ಯಾಯ

,
ವಚನ   9

ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.

Go to Home Page