ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.