kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಹಿಬ್ರಿಯರಿಗೆ

,

4ನೇ ಅಧ್ಯಾಯ

,
ವಚನ   1

ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.

Go to Home Page